Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಉಡುಪಿ: ಅಯೋಧ್ಯೆಯಲ್ಲಿ ಪೇಜಾವರ ಶ್ರೀಗಳನ್ನು ಭೇಟಿಯಾದ ಸದ್ಗುರು

ಉಡುಪಿ: ಅಯೋದ್ಯಾ ಶ್ರೀ ರಾಮ ಮಂದಿರಕ್ಕೆ ಇಂದು ಶ್ರೀ ಸದ್ಗುರು ಭೇಟಿ ನೀಡಿದ್ದರು. ರಾಮಲಲ್ಲಾನ ದರ್ಶನ ಕೈಗೊಂಡು ಕೆಲಕಾಲ ದೇವಾಲಯದ ಒಳಾಂಗಣದಲ್ಲಿ ಧ್ಯಾನಾಸಕ್ತರಾದರು. ರಾಮನಾಮ ಭಜಿಸಿದರು. ಇದೇ ವೇಳೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರಾದ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿಯನ್ನು ಭೇಟಿಯಾದರು. ಸದ್ಯ 48 ದಿನಗಳ ಮಂಡಲ ಪೂಜೆಯಲ್ಲಿ ನಿರತರಾಗಿರುವ ಪೇಜಾವರ ಶ್ರೀಗಳೊಂದಿಗೆ ಸಮಾಲೋಚನೆ ನಡೆಸಿದರು.