ಹೊಸ ಪಡಿತರ ಕಾರ್ಡ್ ಅರ್ಜಿದಾರರಿಗೆ ಭರ್ಜರಿ ಗುಡ್ ನ್ಯೂಸ್
ಹೊಸ ಪಡಿತರ ಚೀಟಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಮಾರ್ಚ್ 31ರ ಒಳಗೆ ಪರಿಶೀಲನೆ ನಡೆಸಿ, ಏ.1ರಿಂದ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದ್ದಾರೆ.
ವಿಧಾನಸೌಧ ಚುನಾವಣಾ ಪ್ರಶೋತ್ತರ ವೇಳೆ ಉತ್ತರ ನೀಡಿದ ಅವರು, ಈವರೆಗೆ 57 ಸಾವಿರ ಹೊಸ ಕಾರ್ಡ್ ವಿತರಣೆ ಆಗಿದೆ. 5 ಕೆಜಿ ಅಕ್ಕಿ ಬರದವರಿಗೆ ಅರಿಯರ್ಸ್ ಕೊಡುವ ಬಗ್ಗೆ ಸರ್ಕಾರ ತೀರ್ಮಾನ ಮಾಡಲಿದೆ ಎಂದು ತಿಳಿಸಿದರು