Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಗೃಹಲಕ್ಷ್ಮೀ ಯೋಜನೆ: ಭರ್ಜರಿ ಗುಡ್ ನ್ಯೂಸ್ ನೀಡಿದ ಸಿದ್ದು

ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ಗೃಹಲಕ್ಷ್ಮಿ ಯೋಜನೆ ಕುರಿತು ಮಹತ್ವದ ಘೋಷಣೆ ಮಾಡಿದ್ದಾರೆ. 1:33 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ. ಹಾಗೇ ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು ಇಡಲಾಗಿದೆ.
ಈಗಾಗಲೇ 11,726 ಕೋಟಿ ಹಣ ಮಹಿಳೆಯರ ಖಾತೆಗೆ ನೇರವಾಗಿ ವರ್ಗಾವಣೆ ಆಗಿದೆ. ಜನೆವರಿ ವೇಳೆಗೆ 1:2 ಕೋಟಿ ಮಹಿಳೆಯರು ಈ ಯೋಜನೆಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ.

2024-25ರಲ್ಲಿ 28,608 ಕೋಟಿ ರೂಪಾಯಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಘೋಷಣೆ ಮಾಡಿದರು.