Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ವಚನ : -ಸಿದ್ಧರಾಮೇಶ್ವರ ಅವರದು.

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ದೇಹ ನಾನೆಂದು ನಂಬಿದೆ, ಎಲೆ ಮನವೆ.

ದೇಹದಲ್ಲಿಹ ಗುಣಂಗಳು ನಿನ್ನಲ್ಲಿ ಕಂಡಯ್ಯಾ ಮನವೆ.

ಪೃಥ್ವಿಯ ಗುಣ ಶಾಂತಿ, ಉದಕದ ಗುಣ ಸ್ವಾದ,

ಅಗ್ನಿಯ ಗುಣ ಸರ್ವಭಕ್ಷಣ, ವಾಯುವಿನ ಗುಣ ನಿರ್ಮಲತ್ವ,

ಆಕಾಶದ ಗುಣ ನಿರ್ವಯಲು.

ಈ ಪಂಚತತ್ವದ ಗುಣ ನಿನ್ನಲ್ಲಿರಲು,

ನೀನೆ ಪಂಚಮುಖ ನೋಡಾ ಮನವೆ,

ಕಪಿಲಸಿದ್ಧಮಲ್ಲಿಕಾರ್ಜುನಾ.

 

-ಸಿದ್ಧರಾಮೇಶ್ವರ