Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ.! ಟಿಕೆಟ್ ಪಡೆದವರ ಪಟ್ಟಿಇಲ್ಲಿದೆ.

 

ಬೆಂಗಳೂರು: ಕರ್ನಾಟಕದಲ್ಲಿ 20 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆಯಾಗಿದೆ. ಕರ್ನಾಟಕದಲ್ಲಿ ಟಿಕೆಟ್ ಪಡೆದವರ ಪಟ್ಟಿ.

ಚಿಕ್ಕೋಡಿ: ಅಣ್ನಾ ಸಾಹೇಬ್ ಶಂಕರ್ ಜೊಲ್ಲೆ

ಬಾಗಲಕೋಟೆ: ಪಿ.ಸಿ ಗದ್ದಿಗೌಡರ

ಬಿಜಾಪುರ: ರಮೇಶ ಜಿಗಜಿಣಗಿ

ಗುಲ್ಬರ್ಗ: ಡಾ. ಉಮೇಶ್ ಜಾಧವ್

ಬೀದರ್: ಭಗವಂತ ಖೂಬಾ

ಕೊಪ್ಪಳ: ಬಸವರಾಜ ಕ್ಯಾವತ್ತೂರ

ಬಳ್ಳಾರಿ: ಶ್ರೀರಾಮುಲು

ಹಾವೇರಿ: ಬಸವರಾಜ ಬೊಮ್ಮಾಯಿ

ಧಾರವಾಡ: ಪ್ರಲ್ಹಾದ ಜೋಶಿ

ದಾವಣಗೆರೆ: ಗಾಯತ್ರಿ ಸಿದ್ದೇಶ್ವರ

ಶಿವಮೊಗ್ಗ: ಬಿ.ವೈ ರಾಘವೇಂದ್ರ

ಉಡುಪಿ–ಚಿಕ್ಕಮಗಳೂರು: ಕೋಟ ಶ್ರೀನಿವಾಸ ಪೂಜಾರಿ

ದಕ್ಷಿಣ ಕನ್ನಡ: ಕ್ಯಾ. ಬ್ರಿಜೇಶ್ ಚೌಟ

ತುಮಕೂರು: ವಿ. ಸೋಮಣ್ಣ

ಮೈಸೂರು: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್

ಚಾಮರಾಜನಗರ: ಎಸ್. ಬಾಲರಾಜ್

ಬೆಂಗಳೂರು ಗ್ರಾಮಾಂತರ: ಡಾ. ಸಿ.ಎನ್ ಮಂಜುನಾಥ್

ಬೆಂಗಳೂರು ಉತ್ತರ: ಶೋಭಾ ಕರಂದ್ಲಾಜೆ

ಬೆಂಗಳೂರು ಕೇಂದ್ರ: ಪಿ.ಸಿ ಮೋಹನ್

ಬೆಂಗಳೂರು ದಕ್ಷಿಣ: ತೇಜಸ್ವಿ ಸೂರ್ಯ