Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

– ಏಲೇಶ್ವರ ಕೇತಯ್ಯ ಅವರ ವಚನ ……

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಮನಕ್ಕೆ ವ್ರತವ ಮಾಡಿ, ತನುವಿಗೆ ಕ್ರೀಯ ಮಾಡಬೇಕು.

ಇಂದ್ರಿಯಂಗಳಿಗೆ ಕಟ್ಟನಿಕ್ಕಿ, ಆತ್ಮನ ಸಂದೇಹವ ಬಿಡಿಸಿ ಕ್ರೀಯ ಮಾಡಬೇಕು.

ಹೀಂಗಲ್ಲದೆ ವ್ರತಾಚಾರಿಯಲ್ಲ.

ಮನಕ್ಕೆ ಬಂದಂತೆ ಹರಿದು, ಬಾಯಿಗೆ ಬಂದಂತೆ ನುಡಿದು,ಇಂತೀ ನಾ ವ್ರತಿಯೆಂದರೆ ಮೂಗನರಿಯದೆ ಮಾಣ ಏಲೇಶ್ವರಲಿಂಗನು.

 

-ಏಲೇಶ್ವರ ಕೇತಯ್ಯ