Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಈ ಸಲ ಮೋದಿ ಮುಖ ನೋಡಿ ಮತ ಹಾಕುವ ಪ್ರಸಂಗ ಬರಲ್ಲ.!

ವಿಜಯಪುರ: “ಮೋದಿ ಮುಖ ನೋಡಿ ಮತ ಹಾಕುವ ಪ್ರಸಂಗ ಬರಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆ ಬುಧವಾರ ನಡೆದ ಚಡಚಣ ಬ್ಲಾಕ್ ನ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಭ್ರಷ್ಟಾಚಾರಕ್ಕೆ ಹೊಸ ಭಾಷ್ಯ ಬರೆದವರು ಮಾನ್ಯ ಮೋದಿ! ಇವರ ಮುಖವಾಡವೀಗ ಕಳಚಿ ಬಿದ್ದಿದೆ. ಮೋದಿ ಬಂದ ಮೇಲೆ ಸ್ವಾತಂತ್ರ್ಯ ಸಿಕ್ಕಿದೆ ಎನ್ನುವವರಿಗೆ ಏನು ಹೇಳುವುದು ಎಂದರು.