ಕಾರ್ಕಳ: ಬೃಹತ್ ಗಾತ್ರದ ಮರ ಉರುಳಿ ಬಿದ್ದು ಬೈಕ್ ಸವಾರ ಮೃತ್ಯು

ಉಡುಪಿ: ಬೃಹತ್ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ಮಣ್ ಪೇಟೆಯಲ್ಲಿ ನಡೆದಿದೆ.

ಘಟನೆಯಲ್ಲಿ ಬೈಕ್ ಸವಾರ ಮರದಡಿಯಲ್ಲಿ ಸಿಲುಕಿಕೊಂಡಿದ್ದು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾನೆ.

ನೀವು ಸಿಇಟಿ ಪರಿಕ್ಷೆ ಬರೆದಿರುವವರ.? ಹಾಗಾದ್ರೆ ಈ ಸುದ್ದಿ ಓದಿ.!

ಹಲವು ಗಂಟೆಗಳ ಕಾಲ ಕಾರ್ಕಳ ಪಡುಬಿದ್ರೆ ರಾಜ್ಯ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಬಳಿಕ ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಮರವನ್ನು ತೆರವುಗೊಳಿಸುವ ಕಾರ್ಯ ಮಾಡಿದರು. ಘಟನಾ ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Comments (0)
Add Comment