–ಕೋಲ ಶಾಂತಯ್ಯ  ಅವರ ವಚನ .!

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: :

ಜಡೆಮುಡಿ ಬೋಳು ಹೇಗಾದಡಾಗಲಿ,

ನಡೆನುಡಿ ಸಿದ್ಧಾಂತವಾದಡೆ ಸಾಕು,

ಆತ ಪರಂಜ್ಯೋತಿ ಗುರುವಹ.

ಆ ಇರವ ನಿನ್ನ ನೀನರಿ,ಪುಣ್ಯಾರಣ್ಯ ದಹನ ಭೀಮೇಶ್ವರಲಿಂಗ ನಿರಂಗಸಂಗ.

 

-ಕೋಲ ಶಾಂತಯ್ಯ

-- -ಕೋಲ ಶಾಂತಯ್ಯ ಅವರ ವಚನ .
Comments (0)
Add Comment