ಬೆಳಗಾವಿ: ಈಜಲು ಹೋದ ಬಾಲಕರಲ್ಲಿ ಓರ್ವ ಮೃತ್ಯು – ಮತ್ತೋರ್ವನ ರಕ್ಷಣೆ..!

ನೀರಿನಲ್ಲಿ ಈಜಲು ಕೆರೆಗೆ ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಸಂಭವಿಸಿದೆ.

ಬೆಳಗಾವಿ : ನೀರಿನಲ್ಲಿ ಈಜಲು ಕೆರೆಗೆ ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ಸಂಭವಿಸಿದೆ.

ಘಟನೆಯಲ್ಲಿ ನೀರಿಗೆ ಬಿದ್ದಿದ್ದ ಮತ್ತೋರವ ಬಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಸದ್‌ ಅಗಸಿಮನಿ ಮೃತಪಟ್ಟ ಬಾಲಕನಾಗಿದ್ದಾನೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಬಸರಖೋಡ ಗ್ರಾಮದಲ್ಲಿ ಘಟನೆ ನಡೆದಿದೆ.

Comments (0)
Add Comment