ಇಂದಿನಿಂದ ಹಾಸನಾಂಬೆ ದರ್ಶನ..!

ವರ್ಷಕೊಮ್ಮೆ ದರ್ಶನ ಭಾಗ್ಯ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬೆ ದರ್ಶನ ಇಂದಿನಿಂದ ಶುರುವಾಗಿದೆ. ಇಂದು ದೇವಸ್ಥಾನದ ಬಾಗಿಲು ತೆರೆದು ವಿಶೇಷ ಪೂಜೆ ಮಾಡತ್ತದೆ. ಅಕ್ಟೋಬರ್‌ 3 ರಿಂದ ಭಕ್ತರಿಗೆ ದರ್ಶನದ ವ್ಯವಸ್ಥೆ ಮಾಡಲಾಗಿದೆ.

ಇಂದಿನಿಂದ ಹಾಸನಾಂಬೆ ಜಾತ್ರಾ ಮಹೋತ್ಸವ ನಡೆಯಲಿದ್ದು,ಉತ್ಸವಕ್ಕೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಚಾಲನೆ ನೀಡಲಿದ್ದಾರೆ. ಇನ್ನು ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಜಿಲ್ಲಾಡಳಿತ ಎಲ್ಲ ರೀತಿಯ ಮೂಲಭೂತ ಸೌಕರ್ಯ ಒದಗಿಸುತ್ತಿದೆ. ನವೆಂಬರ್ 15ರವರೆಗೂ ಭಕ್ತರಿಗೆ ಹಾಸನಾಂಬೆಯ ದೇವಿಯ ದರ್ಶನ ಭಾಗ್ಯ.

Comments (0)
Add Comment