ಇಂದು ಅನ್ನದಾತನ ಖಾತೆಗೆ 2000.!

 

 

ಬೆಂಗಳೂರು: ಹೌದು  ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಮಳೆ ಸಮರ್ಪಕವಾಗಿ ಆಗಿಲ್ಲ. ಇದರಿಂದ ಬರಗಾಲ  ಆವರಿಸಿದೆ. ಈ ಬರಗಾಲದಿಂದ ಕೃಷಿಗೆ ನೀರಿಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಬೆಳೆದ ಬೆಳೆ ಕೈಗೆ ಬಾರದೆ ನಷ್ಟ ಅನುಭವಿಸಿದ್ದಾರೆ.

ಹಾಗಾಗಿ  ರಾಜ್ಯ ಸರ್ಕಾರ ಬರಗಾಲದಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ 2000 ರೂಪಾಯಿ ನೀಡಲು ನಿರ್ಧರಿಸಿದೆ. ಸರ್ಕಾರ ಶನಿವಾರ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ (NDRF) 105 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ. ಇಂದು ರೈತರ ಖಾತೆಗಳಿಗೆ ಹಣ ಜಮಾವಣೆಯಾಗಲಿದೆ.

ಇಂದು ಅನ್ನದಾತನ ಖಾತೆಗೆ 2000.!
Comments (0)
Add Comment