ಇಂದು ಚಿತ್ರದುರ್ಗ ಸಾಣೆಹಳ್ಳಿಗೆ ಮುಖ್ಯ ಮಂತ್ರಿ ಭೇಟಿ.!

 

ಚಿತ್ರದುರ್ಗ : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಸಾಣೆಹಳ್ಳಿಯ ತರಳಬಾಳು ಮಠಕ್ಕೆ ಭೇಟಿ ನೀಡಲಿದ್ದಾರೆ.

ತರಳಬಾಳು ಮಠದಲ್ಲಿ ಆಯೋಜಿಸಿರುವ ನಾಟಕೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗಿಯಾಗಲಿದ್ದು ಪಂಡಿತರಾಧ್ಯ ಶಿವಾಚಾರ್ಯಶ್ರೀ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.

ಇಂದು ಚಿತ್ರದುರ್ಗ ಸಾಣೆಹಳ್ಳಿಗೆ ಮುಖ್ಯ ಮಂತ್ರಿ ಭೇಟಿ.!
Comments (0)
Add Comment