ಇನ್ಮುಂದೆ ಗೃಹ ಲಕ್ಷ್ಮಿ ಯೋಜನೆ ಹಣ ಬರಬೇಕಾದ್ರೆ ಈ ಕೆಲಸ ತಕ್ಷಣ ಮಾಡಿ.!

 

 

ಬೆಂಗಳೂರು: ರಾಜ್ಯ ಸರ್ಕಾರದ ಗೃಹ ಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ಪ್ರತಿ ತಿಂಗಳು ₹2,000 ನೀಡಲಾಗುತ್ತದೆ. ಈ ಯೋಜನೆಗೆ ಸಂಬಂಧಿಸಿ ಇಲಾಖೆಯು ಮರು ಪರಿಶೀಲನೆ ಪ್ರಕ್ರಿಯೆ ಆರಂಭಿಸಿದೆ.

ಫಲಾನುಭವಿಗಳು ತಮ್ಮ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಿಗೆ ಅಗತ್ಯ ದಾಖಲೆಗಳೊಂದಿಗೆ ಭೇಟಿ ನೀಡಿ, OTP ಆಧಾರಿತ ಇ-ಕೆವೈಸಿ ಮಾಡಿಸಬೇಕು. ಈ ಮೂಲಕ ನಿಮ್ಮ ಅರ್ಜಿಯ ಮರು ಪರಿಶೀಲನೆಯನ್ನು ಖಚಿತಪಡಿಸಿಕೊಳ್ಳಿ. ಆಗ ಮಾತ್ರ ಮುಂದಿನ ತಿಂಗಳ ಹಣ ನಿಮ್ಮ ಖಾತೆಗೆ ಜಮೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇನ್ಮುಂದೆ ಗೃಹ ಲಕ್ಷ್ಮಿ ಯೋಜನೆ ಹಣ ಬರಬೇಕಾದ್ರೆ ಈ ಕೆಲಸ ತಕ್ಷಣ ಮಾಡಿ.!
Comments (0)
Add Comment