ಶೃಂಗೇರಿ – ಮಂಗಳೂರು ಖಾಸಗಿ ಬಸ್ ಹಾಗೂ ಕಾರು ನಡುವೆ ಕಾರ್ಕಳದ ಮಾಳ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಐದಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ
ಮಾಹಿತಿ ನಿರೀಕ್ಷಿಸಲಾಗಿದೆ.
ಶೃಂಗೇರಿ – ಮಂಗಳೂರು ಖಾಸಗಿ ಬಸ್ ಹಾಗೂ ಕಾರು ನಡುವೆ ಕಾರ್ಕಳದ ಮಾಳ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಐದಕ್ಕೂ ಹೆಚ್ಚು ಮಂದಿಯ ಸ್ಥಿತಿ ಗಂಭೀರವಾಗಿದೆ.ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ
ಮಾಹಿತಿ ನಿರೀಕ್ಷಿಸಲಾಗಿದೆ.