ಕಾರು ಮರಕ್ಕೆ ಡಿಕ್ಕಿ ಇಬ್ಬರು ಸಾವು ಓರ್ವ ವ್ಯಕ್ತಿಗೆ ಗಂಭೀರ ಗಾಯ.!

 

ಚಿತ್ರದುರ್ಗ : ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನಪ್ಪಿದ್ದು ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವಂತಹ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುರುಡಿಹಳ್ಳಿ ಎಂಬ ಗ್ರಾಮದಲ್ಲಿ ನಡೆದಿದೆ.

ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಗಂಭೀರವಾದಂತಹ ಗಾಯಗಳಾಗಿವೆ.ಕಾರಿನಲ್ಲಿ ಇದ್ದ ವೆಂಕಟೇಶ್ (50) ಇನ್ನೊಬ್ಬ ವ್ಯಕ್ತಿಯಾದ ವೆಂಕಟೇಶ್ (48) ಸಾವನಪ್ಪಿದ್ದಾರೆ.

ಕಾರು ಮರಕ್ಕೆ ಡಿಕ್ಕಿ ಇಬ್ಬರು ಸಾವು ಓರ್ವ ವ್ಯಕ್ತಿಗೆ ಗಂಭೀರ ಗಾಯ.!
Comments (0)
Add Comment