—ಕೋಲ ಶಾಂತಯ್ಯ ಅವರ ವಚನ …!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಭಕ್ತನಾದಲ್ಲಿ ದ್ರವ್ಯವ ಸವೆಸಿ ಮರ್ಮವನರಿಯದೆ ವ್ಯರ್ಥವಾಯಿತ್ತು.

ಖ್ಯಾತಿಗೆ ಇಕ್ಕಿ ಕೊಟ್ಟು ಮಾಡುವಾತನ ಭಕ್ತನೆಂದಡೆ

ವಾಸಿಯ ಮಾತಿಗೆ ಸತ್ತವನ ಪಾಶದಂತೆ ಆತನ ಮಾಟ.

ಮಾಟವನರಿದುಣ್ಣಬೇಕು,

ಸರ್ವವ ನೇತಿಗಳೆದ ನಿರ್ಮಲಗುರು.

ಆತನ ನಿನ್ನ ನೀನರಿ,ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.

 

-ಕೋಲ ಶಾಂತಯ್ಯ

-- -ಕೋಲ ಶಾಂತಯ್ಯ ಅವರ ವಚನ .
Comments (0)
Add Comment