—ಗಾವುದಿ ಮಾಚಯ್ಯ  ಅವರ ವಚನ

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಒಡಲು ಒಡವೆ ಧರೆ ನಿನಗಾಯಿತ್ತೆಂದು

ಉಣಲೊಲ್ಲದಿಪ್ಪ ಮರುಳೆ ಕೇಳಾ!

ಅಡವಿಯನೆ ಕೆಳೆಗೊಂಡು ನೆಲದೊಳಗೆ ಬೈಚಿಟ್ಟು.

ಹೊಲಬುದಪ್ಪಿ ಭೂತ ಕೊಡಲೊಲ್ಲದವೆಯೊ.

ಹಾಗಕ್ಕೆ ಹಾಗವ ಗಳಿಸಿ ಆಗಾಯಿತ್ತೆಂದು

ಉಣಲೊಲ್ಲದಿಪ್ಪ ಮರುಳೆ ಕೇಳಾ!

ಇದನರಿದು ಕಲ್ಯಾಣದ ತ್ರಿಪುರಾಂತಕ ಲಿಂಗದಲ್ಲಿಗಾವುದಿ ಮಾಚಯ್ಯ ಹೇಳಿದುದ ಕೇಳು ಮಾನವಾ.

 

-ಗಾವುದಿ ಮಾಚಯ್ಯ

---ಗಾವುದಿ ಮಾಚಯ್ಯ  ಅವರ ವಚನ
Comments (0)
Add Comment