–ಡಕ್ಕೆಯ ಬೊಮ್ಮಣ್ಣ ಅವರ ವಚನ ……

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಉರಿಯ ಶ್ರೇಷ್ಠಕ್ಕೆ ವಾಯುವೆ ಪ್ರಾಣ,

ಉರಿಯ ನಂದಿಸುವುದಕ್ಕೆ ವಾಯುವೆ ಯಮ.

ಉಭಯವನರಿದು ಮರೆವುದಕ್ಕೆ ಆತ್ಮನೆ ಬೀಜ.ಆತ್ಮನ ಆತ್ಮನನರಿವುದಕ್ಕೆ ಕಾಲಾಂತಕ ಭೀಮೇಶ್ವರ ಲಿಂಗವೆಪ್ರಾಣ.

 

-ಡಕ್ಕೆಯ ಬೊಮ್ಮಣ್ಣ

- -ಡಕ್ಕೆಯ ಬೊಮ್ಮಣ್ಣ  ಅವರ ವಚನ .!
Comments (0)
Add Comment