–ತುರುಗಾಹಿ ರಾಮಣ್ಣ ಅವರ ವಚನ …!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ನೆವದಿಂದ ಶರಣರ ಬಾಗಿಲಲ್ಲಿ ಹೋಗಿ

ಕಟ್ಟಿದ ಹಸು ಕೂಡಿದ ಎತ್ತು ಬಿಡಿರೊ ಎಂದು ಕೂಗುತ್ತಿದ್ದೇನೆ.

ಎನ್ನ ಕೂಗಿನ ದನಿಯಿಂದ ಮಹಾಶರಣರ ಸತಿ ಬಂದು

ಕಟ್ಟಿದ ಹಸುವ ಬಿಟ್ಟು, ಕೂಡಿದ ಎತ್ತ ಕಡಹಿ

ನಾಳೆ ಕೊಡಿಯೆಂದು ಹೊಡೆವುತಿದ್ದೇನೆಗೋಪತಿನಾಥ ವಿಶ್ವೇಶ್ವರಲಿಂಗದಡಿಗಾಗಿ.

 

-ತುರುಗಾಹಿ ರಾಮಣ್ಣ

--ತುರುಗಾಹಿ ರಾಮಣ್ಣ ಅವರ ವಚನ …!
Comments (0)
Add Comment