—ನಗೆಯ ಮಾರಿತಂದೆ ಅವರ ವಚನ …!

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಮಾತಿನ ವೈರಕ್ಕೆ ಹೋತುವಾಗದೆ,

ಖ್ಯಾತಿಯ ಲಾಭಕ್ಕೆ ಮಾಟಕೂಟವಾಗದೆ

ವಾಸಿಯ ಮಾತಿಗೆ ನಾಸಿಕವನರಿದುಕೊಳ್ಳದೆ,

ವೇಸಿಯ ಕೂಸಿಗಾಗಿ ಸತಿಪುತ್ರರ ಘಾಸಿಮಾಡದೆ,

ಕಿಂಚಿತ್ತು ತೂತಿಗಾಗಿ ಆತನ ಬಿಡದಿರು,ಆತುರವೈರಿ ಮಾರೇಶ್ವರಾ.

 

-ನಗೆಯ ಮಾರಿತಂದೆ

---ನಗೆಯ ಮಾರಿತಂದೆ ಅವರ ವಚನ …!
Comments (0)
Add Comment