ನಮ್ಮ ಗ್ಯಾರಂಟಿಗಳು 5 ವರ್ಷವೂ ಮುಂದುವರಿಯುತ್ತೆ: ಸಿಎಂ

ಲೋಕಸಭಾ ಚುನಾವಣೆ ಹಿನ್ನೆಲೆ, ಇಂದು ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ಸಿಎಂ ಸಿದ್ದರಾಮಯ್ಯ ಅವರು ರೋಡ್‌ ಶೋ ನಡೆಸಿದ್ದಾರೆ.

ಈ ವೇಳೆ ಮಾತನಾಡಿದ ಅವರು, “ನಾವು ಘೋಷಣೆ ಮಾಡಿದ್ದ 5 ಗ್ಯಾರಂಟಿಗಳನ್ನು ಕೂಡ ಅನುಷ್ಠಾನಗೊಳಿಸಿದ್ದೇವೆ.

ಜೊತೆಗೆ ನಮ್ಮ ಗ್ಯಾರಂಟಿ ಯೋಜನೆಗಳು 5 ವರ್ಷವೂ ಮುಂದುವರಿಯುತ್ತೆ ಎನ್ನುವ ಮೂಲಕ ಲೋಕಸಭೆ ಚುನಾವಣೆ ಬಳಿಕ ಗ್ಯಾರಂಟಿ ಯೋಜನೆಗಳು ಬಂದ್‌ ಆಗುತ್ತದೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

Comments (0)
Add Comment