ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ .!

 

ಬೆಂಗಳೂರು: KPSC: ಪ್ರಸ್ತಾವನೆ ಸಲ್ಲಿಕೆ, ಶೀಘ್ರ ನೇಮಕಾತಿ ರಾಜ್ಯದಲ್ಲಿ ಖಾಲಿ ಇರುವ ಪಿಡಿಒ, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಈಗಾಗಲೇ ಕೆಪಿಎಸ್‌ಸಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರ ಈ ಕುರಿತು ಅಧಿಸೂಚನೆ ಹೊರ ಬೀಳಲಿದೆ. ಹುದ್ದೆ ಖಾಲಿ ಇರುವುದರಿಂದ ಹಾಲಿ ಸಿಬ್ಬಂದಿ ಮೇಲೆ ಕೆಲಸದ ಒತ್ತಡವೂ ಹೆಚ್ಚಾಗಿದೆ. ಹುದ್ದೆ ಭರ್ತಿಯಾದರೆ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಹೇಳಿದ್ದಾರೆ.

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್ .!
Comments (0)
Add Comment