ನೂತನ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್, ಸುಖಬೀರ್ ಸಂಧು ನೇಮಕ

ದೆಹಲಿ: ಕೇಂದ್ರ ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯೋಗವು ನೇಮಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ ಸಭೆ ನಡೆಸಿದ್ದು, ಸಭೆ ಬಳಿಕ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಸಮಿತಿಯಲ್ಲಿ ವಿರೋಧ ಪಕ್ಷದ ಸದಸ್ಯರಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಚೌಧರಿ ಅವರು 212 ಅಧಿಕಾರಿಗಳ ಹೆಸರನ್ನು ಈ ಸಮಿತಿ ತಿಳಿಸಿತ್ತು. ಅದರಲ್ಲಿ ಇವರಿಬ್ಬರನ್ನು ಆಯ್ಕೆ ಮಾಡಲಾಗಿದೆ. ಒಬ್ಬರು ಕೇರಳದ ನಿವೃತ್ತ ಐಎಎಸ್ ಅಧಿಕಾರಿಗಳಾದ ಜ್ಞಾನೇಶ್ ಕುಮಾರ್, ಇನ್ನೊಬ್ಬರು ಪಂಜಾಬ್ ಸುಖಬೀರ್ ಸಿಂಗ್ ಸಂಧು ಎಂದು ತಿಳಿಸಿದ್ದಾರೆ.

 

 

Comments (0)
Add Comment