ಪಡಿತರ ಚೀಟಿದಾರರಿಗೆ ಬಿಗ್‌ ಶಾಕ್‌: ಅನ್ನ ಭಾಗ್ಯ ಹಣ ಜಮಾ ಆಗಲ್ಲ

ಜನರು ಅನಗತ್ಯವಾಗಿ ಬಿಪಿಎಲ್‌ ಕಾರ್ಡ್‌ ಹೊಂದಿದ್ದು, ಕಳೆದ ಆರು ತಿಂಗಳಿನಿಂದ ಪಡಿತರವನ್ನು ಪಡೆದುಕೊಳ್ಳದೇ ಸರ್ಕಾರದ ಇತರ ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಹಿನ್ನಲೆಯಲ್ಲಿ, ಇಂತಹ ಪಡಿತರದಾರರನ್ನು ಗುರುತಿಸಿ ಅವರ ರೇಷನ್‌ ಕಾರ್ಡ್‌ ತಕ್ಷಣ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ.

ಈಗಾಗಲೇ ಲಕ್ಷಾಂತರ ಪಡಿತರ ಕಾರ್ಡ್‌ ರದ್ದು ಮಾಡಲಾಗಿದೆ. ಅಷ್ಟೇ ಅಲ್ಲದೆ ಅವರ ಖಾತೆಗೆ ಅನ್ನ ಭಾಗ್ಯ ಯೋಜನೆಯ ಹಣ ಸಹ ಜಮಾ ಆಗುವುದಿಲ್ಲ.

Comments (0)
Add Comment