ಬಹುರೂಪಿ ಚೌಡಯ್ಯ ಅವರ ವಚನ

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಪದ್ಮಾಸನದಲ್ಲಿ ಕುಳ್ಳಿರ್ದು ಆಧಾರಮಂ ಬಲಿದು

ವಾಯುವ ಊಧ್ರ್ವಕ್ಕೆ ತಿದ್ದಿ

ಮನ ಪವನ ಬಿಂದುವ ತ[ರ]ಹರವಂ ಮಾಡಿ

ಷಡಾಧಾರ ಕಮಲವನೂಧ್ರ್ವಮುಖವಂ ಮಾಡಿ

ಮೇಲಣ ಸಹಸ್ರಕಮಲಮಧ್ಯದೊಳಿಪ್ಪ ಜ್ಯೋತಿರ್ಲಿಂಗದಲ್ಲಿ

ಮನವ ನಿಲಿಸಿ, ನೆನೆನೆನೆದು

ಕೀಟಭೃಂಗನ್ಯಾಯದಂತಪ್ಪುದೆ ಯೋಗರೇಕಣ್ಣಪ್ರಿಯ ನಾಗಿನಾಥ.

 

-ಬಹುರೂಪಿ ಚೌಡಯ್ಯ

 

ಬಹುರೂಪಿ ಚೌಡಯ್ಯ ಅವರ ವಚನ
Comments (0)
Add Comment