ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ದಲಿತರಿಗೆ ನೀಡಬೇಕಿತ್ತು..! ರಮೇಶ್ ಜಿಗಜಿಣಗಿ

 

 

ವಿಜಯಪುರ: BY ವಿಜಯೇಂದ್ರನಿಗೆ ಪಟ್ಟಕ್ಕಟ್ಟಿದ್ದಕ್ಕೆ ಬಿಜೆಪಿಯಲ್ಲೇ ಅಸಮಾಧಾನ ಕೇಳಿಬಂದಿದೆ. ಈಗ ಪಟ್ಟಿಗೆ ಸಂಸದ ರಮೇಶ್ ಜಿಗಜಿಣಗಿ ಕೂಡ ಸೇರಿದ್ದು, ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಲಿತರನ್ನು ನೇಮಕ ಮಾಡಬೇಕಿತ್ತು ಎಂದು ವಿಜಯಪುರದಲ್ಲಿ ಹೇಳಿದ್ದಾರೆ.

ಅಸೆಂಬ್ಲಿಯಲ್ಲಿ ದೊಡ್ಡದೊಡ್ಡ ಗೌಡರು, ಸಾಹುಕಾರರು ಬಂದರು. ಅವರ ಪರವಾಗಿ ನಾವು ಕೈ ಎತ್ತುತ್ತಲೇ ಇದ್ದೇವೆ. ಕಳೆದ 75 ವರ್ಷಗಳಿಂದ ನಾವು ಕೈ ಎತ್ತಿಕೊಂಡು ಬಂದಿದ್ದೇವೆ. ದಲಿತರು ಈ ಜೀವನದಲ್ಲಿ ಯಾರೂ ಕೈ ಎತ್ತಿಲ್ಲ ಎಂದಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ದಲಿತರಿಗೆ ನೀಡಬೇಕಿತ್ತು..! ರಮೇಶ್ ಜಿಗಜಿಣಗಿ
Comments (0)
Add Comment