—–ಬಿಬ್ಬಿ ಬಾಚಯ್ಯ  ಅವರ ವಚನ …!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ತಿಲದ ಮರೆಯ ತೈಲವ ಅರೆದು ಕಾಬಂತೆ

ಚಂದನದ ಮರೆಯ ಗಂಧವ ಬಂಧಿಸಿ ಕಾಬಂತೆ

[ಶೃಂ]ಗಿಯ ನಾದವ ಖಂಡಿಸಿ ಅರಿವಂತೆ

ಇಷ್ಟಜ್ಞಾನವನರಿವುದಕ್ಕೆ ಇದೇ ದೃಷ್ಟ.ಏಣಾಂಕಧರ ಸೋಮೇಶ್ವರಲಿಂಗದಲ್ಲಿ ಪ್ರಾಣಲಿಂಗಿಯ ಸ್ಥಲ.

 

-ಬಿಬ್ಬಿ ಬಾಚಯ್ಯ

----ಬಿಬ್ಬಿ ಬಾಚಯ್ಯ ಅವರ ವಚನ
Comments (0)
Add Comment