ವಚನ: ಮನಸಂದ ಮಾರಿತಂದೆ

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಗೋವಧೆಯ ಮಾಡಿ, ಗೋದಾನವ ಮಾಡಿದಡೆ,

ಕೊಂದ ಕೊಲೆಗೂ ಮಾಡಿದ ದಾನಕ್ಕೂ ಸರಿಯೆ ?

ಆಚಾರಕ್ಕೂ ಅನಾಚಾರಕ್ಕೂ ಪಡಿಪುಚ್ಚವುಂಟೆ ?

ನೇಮಕ್ಕೆ ಹಾನಿಯಾದಲ್ಲಿ

ಭಂಗಕ್ಕೆ ಮೊದಲೆ, ಮನಸಂದಿತ್ತು ಮಾರೇಶ್ವರಾ.

 

-ಮನಸಂದ ಮಾರಿತಂದೆ

-ಮನಸಂದ ಮಾರಿತಂದೆ ಅವರ ವಚನ .!
Comments (0)
Add Comment