ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್ ಕಣದಲ್ಲಿ.!

 

ನವದೆಹಲಿ: ಕಾಂಗ್ರೆಸ್‌ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆ ಪಟ್ಟಯಲ್ಲಿ ಹಿರಿಯ ನಾಯಕ ದಿಗ್ವಿಜಯ್ ಸಿಂಗ್‌, ವಾರ್‌ ರೂಂ ಮುಖ್ಯಸ್ಥರೂ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್, ತಮಿಳುನಾಡಿನಿಂದ ಸ್ಪರ್ಧೆಮಾಡಲಿದ್ದಾರೆ.

ಮಾಣಿಕಂ ಟಾಗೋರ್, ಕೇಂದ್ರದ ಮಾಜಿ ಸಚಿವ ಕಾಂತಿಲಾಲ್‌ ಭುರಿಯಾ ಹಾಗೂ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಅಜಯ್ ರೈ ಸೇರಿ ಒಟ್ಟು 45 ಮಂದಿಗೆ ನಾಲ್ಕನೇ ಪಟ್ಟಿಯಲ್ಲಿ ಟಿಕೆಟ್ ಘೋಷಿಸಲಾಗಿದೆ.

ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್‌ ಸೆಂಥಿಲ್ ಕಣದಲ್ಲಿ.!
Comments (0)
Add Comment