——ಮಾರೇಶ್ವರೊಡೆಯರು ಅವರ ವಚನ …!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಉಕ್ಕುವ ಬೆಣ್ಣೆಯ ಒಲೆಯ ಮೇಲಿರಿಸಿ,

ಅಳಲುತ್ತ ಬಳಲುತ್ತಲಿರ್ದಾರಯ್ಯ.

ಅಲ್ಲದ ಚೇಳಿನೊಳು ಚಲ್ಲವಾಡಿ,

ಎಲ್ಲರೂ ನಾಣುಗೆಟ್ಟರಲ್ಲಯ್ಯಾ.

ಎಲ್ಲರ ಅರಿವು, ಇಲ್ಲಿಯೆ ಉಳಿಯಿತ್ತು.

ಇದ ಬಲ್ಲವರಾರೊ, ಮಾರೇಶ್ವರಾ ?

 

-ಮಾರೇಶ್ವರೊಡೆಯರು

-ಮಾರೇಶ್ವರೊಡೆಯರು  ಅವರ ವಚನ .!
Comments (0)
Add Comment