–ಮುಕ್ತಾಯಕ್ಕ ಅವರ ವಚನ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ನುಡಿಯಲುಬಾರದು ಕೆಟ್ಟನುಡಿಗಳ.

ನಡೆಯಲುಬಾರದು ಕೆಟ್ಟನಡೆಗಳ.

ನುಡಿದಡೇನು ನುಡಿಯದಿರ್ದಡೇನು ?

ಹಿಡಿದವ್ರತ ಬಿಡದಿರಲು, ಅದೆ ಮಹಾಜ್ಞಾನದಾಚರಣೆಎಂಬೆನು ಅಜಗಣ್ಣ ತಂದೆ.

 

-ಮುಕ್ತಾಯಕ್ಕ

--- ಮುಕ್ತಾಯಕ್ಕ ಅವರ ವಚನ .!
Comments (0)
Add Comment