ವಚನ : –ಅಲ್ಲಮಪ್ರಭುದೇವರು ಅವರದು.

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕಣ್ಗೆ ಕಾಬಡೆ ರೂಪಲ್ಲ, ಕೈಗೆ ಸಿಲುಕವಡೆ ದೇಹಿಯಲ್ಲ.

ನಡೆವಡೆ ಗಮನಿಯಲ್ಲ, ನುಡಿವಡೆ ವಾಚಾಳನಲ್ಲ.

ನಿಂದಿಸಿದಡೆ ಹಗೆಯಲ್ಲ, ಹೊಗಳಿದವರಿಗೆ ಕೆಳೆಯಲ್ಲ.

ಗುಹೇಶ್ವರನ ನಿಲುವು ಮಾತಿನ ಮಾಲೆಗೆ ಸಿಲುಕುವುದೆ ?

ಸಿದ್ಧರಾಮಯ್ಯ ನೀನು ಮರುಳಾದೆಯಲ್ಲಾ

 

-ಅಲ್ಲಮಪ್ರಭುದೇವರು

ವಚನ : --ಅಲ್ಲಮಪ್ರಭುದೇವರು ಅವರದು.
Comments (0)
Add Comment