ವಚನ – ಚೆನ್ನಬಸವಣ್ಣ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಮಾತ ಕಲಿತು ಮಂಡೆಯ ಬೋಳಿಸಿಕೊಂಡಡೇನು ?

ವೇಷಲಾಂಛನಧಾರಿ, ಉದರಪೋಷಕರಪ್ಪರಲ್ಲದೆ

ಆಗಮಾಚಾರಿಯರಾಗಲರಿಯರು ಕಾಣಿರೇ.

ಅಷ್ಟವಿಧಾರ್ಚನೆ ಷೋಡಶೋಪಚಾರಕ್ಕೆ ಸಲ್ಲದು ಸೀಮೆಯ ಕಲ್ಲು.

ಅನ್ಯರ ಬೋಸರಿಸಿ ತನ್ನ ಉದರವ ಹೊರೆವ ವೇಷಡಂಭಕರ ಮೆಚ್ಚ

ನಮ್ಮ ಕೂಡಲಚೆನ್ನಸಂಗಮದೇವ.

 

-ಚೆನ್ನಬಸವಣ್ಣ

 

ವಚನ – ಚೆನ್ನಬಸವಣ್ಣ
Comments (0)
Add Comment