-ಮುಕ್ತಾಯಕ್ಕಾ ಅವರ ವಚನ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ತೊರೆಯ ಕಟ್ಟೆಯಕಟ್ಟಿ ನಿಲಿಸಲುಬಹುದೆ ?

ನೆರೆ ಮರುಳಿಗೆ ಬುದ್ಧಿಯ ಹೇಳಲುಬಹುದೆ ?

ತರಿಸಲುವೋದವನಿದಿರಿಚ್ಫೆಯನರಿಯದೆ ಮರೆದಿದ್ದಡೆ

ಹಗೆ ಇರಿವುದ ಮಾಣ್ಬನೆ ?

ದೂರದಲ್ಲಿ ಹೋದವ ಊರ ಸುದ್ದಿಯನರಿಯ.ಹೇಳದೆ ಬಯಲಾದ ಕಾಣಾ, ಎನ್ನ ಅಜಗಣ್ಣತಂದೆ.

 

-ಮುಕ್ತಾಯಕ್ಕ

ವಚನ -  -ಮುಕ್ತಾಯಕ್ಕ
Comments (0)
Add Comment