ವಚನ : -ಶರಣೆ ನೀಲಮ್ಮ

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಅಲ್ಲಲ್ಲಿಯ ಶರಣರು ಅಲ್ಲಲ್ಲಿಯೇ ನಿಲಲು,

ಅಲ್ಲಲ್ಲಿಯ ಭಕ್ತಿ ಅಲ್ಲಲ್ಲಿಯೆ ಅಡಗಿತ್ತು.

ಅಲ್ಲಲ್ಲಿಯ ಕಾಯವಲ್ಲಲ್ಲಿಯೆ ಸಂದು ನಾನು

ಅಲ್ಲಲ್ಲಿಯೆ ಅಡಗಿಯಾನು ಅನುಮಿಷ ದೃಷ್ಟಿಯುಳ್ಳವಳಾದೆನು.

ಅಲ್ಲಲ್ಲಿಯೇ ಭ್ರಮಿಸಲು ಭ್ರಮೆಯಡಗಿಸಂಗಯ್ಯನಲ್ಲಿ ಮುಖವರಿತೆನಯ್ಯ ಬಸವಪ್ರಭುವೆ.

 

-ನೀಲಮ್ಮ

ವಚನ : -ಶರಣೆ ನೀಲಮ್ಮ
Comments (0)
Add Comment