ವಚನ : —-ಸುಂಕದ ಬಂಕಣ್ಣ

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಬ್ರಹ್ಮನ ಕುದುರೆಯ ಮಾಡಿ, ವಿಷ್ಣುವ ಹೇರ ಮಾಡಿ,

ಸಕಲಭೋಗೋಪಭೋಗಂಗಳೆಲ್ಲವ ಸರಕ ಮಾಡಿ,

ಶ್ರದ್ಧೆ ನಿಬದ್ಧಿಯೆಂಬ ರುದ್ರ ಮಾರುತ್ತಿರಲಾಗಿ,

ವಿರಕ್ತಿಯೆಂಬ ಚೀಟಿಗೆ ಒಪ್ಪವಿಲ್ಲದಿರಲು,

ಅಲ್ಲಿ ಸಿಕ್ಕಿದ ಅಂತಕನ ಕೋಲುಕಾರಂಗೆ,ಬಂಕೇಶ್ವರಲಿಂಗನ ಒಪ್ಪವಿಲ್ಲದ ಕಾರಣ.

 

-ಸುಂಕದ ಬಂಕಣ್ಣ

ವಚನ : ----ಸುಂಕದ ಬಂಕಣ್ಣ
Comments (0)
Add Comment