ಶತ್ರು ಬಾಧೆ, ಧನ ನಷ್ಟ, ಕೆಟ್ಟ ದೃಷ್ಟಿಯಿಂದ ಪಾರಾಗಲು ಈ ದೈವಿಕ ಸಂಖ್ಯೆಯನ್ನು ಮನಸ್ಸಿನಲ್ಲಿ ಹೇಳಿಕೊಳ್ಳಿ.

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಆರ್ಥಿಕ ಸಮಸ್ಯೆ, ಮಾನಸಿಕ ಸಮಸ್ಯೆ, ಕುಟುಂಬದ ಸಮಸ್ಯೆ, ಶಾರೀರಿಕ ಸಮಸ್ಯೆ ಇದ್ದರೂ ಕೂಡ ಈ ಸಂಖ್ಯೆಯನ್ನು ಮನಸ್ಸಿನಲ್ಲಿ ಹೇಳಿಕೊಳ್ಳುವುದರಿಂದ ಎಲ್ಲಾ ಸಮಸ್ಯೆಯು ದೂರವಾಗುತ್ತದೆ. ಹಾಗಾದರೆ ಅದ್ಭುತವಾದ ದೈವಿಕ ಸಂಖ್ಯೆ ಯಾವುದು ಅದನ್ನು ದಿನಕ್ಕೆ ಎಷ್ಟು ಬಾರಿ ಹೇಳಬೇಕು ಹಾಗೂ ಯಾವ ಸಮಯದಲ್ಲಿ ಹೇಳಿಕೊಳ್ಳಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಅದ್ಭುತವಾದ ದೈವಿಕ ಸಂಖ್ಯೆಯನ್ನು ಮುಂಜಾನೆ, ಮಧ್ಯಾಹ್ನ ಹಾಗೂ ರಾತ್ರಿ ವೇಳೆ 21 ಬಾರಿ ಹೇಳಿಕೊಳ್ಳಬೇಕು. ಆ ಅದ್ಭುತವಾದ ಸಂಖ್ಯೆ ಯಾವುದೆಂದರೆ 489 712 819 48, 548 491 318 816, 1488588, 498471816, 891019 4918808.

ಈ ಮೇಲಿನ ಅದ್ಭುತವಾದ ದೈವಿಕ ಸಂಖ್ಯೆಯನ್ನು ಬಿಳಿ ಹಾಳೆಯ ಮೇಲೆ ಬರೆದು ಮುಂಜಾನೆ 21 ಬಾರಿ ಮಧ್ಯಾಹ್ನ 21 ಬಾರಿ ಹಾಗೂ ರಾತ್ರಿ ವೇಳೆ 21 ಬಾರಿ ಮನಸ್ಸಿನಲ್ಲಿ ಹೇಳಿಕೊಳ್ಳಬೇಕು. ಈ ರೀತಿ ದೈವಿಕ ಸಂಖ್ಯೆಯನ್ನು ಹೇಳಿಕೊಳ್ಳುತ್ತಾ ಬಂದರೆ ಆರ್ಥಿಕ ಸಮಸ್ಯೆ, ಕೆಟ್ಟದೃಷ್ಟಿ, ಶತ್ರುಗಳ ಕಾಟದಿಂದ ಮುಕ್ತಿಯನ್ನು ಹೊಂದಬಹುದು. ಈ ರೀತಿ ಬರೆದ ಬಿಳಿ ಹಾಳೆಯನ್ನು ಗಂಡುಮಕ್ಕಳು ಜೇಬಿನಲ್ಲಿ, ಹೆಣ್ಣುಮಕ್ಕಳು ವ್ಯಾನಿಟಿ ಬ್ಯಾಗ್ ನಲ್ಲಿ ಇಟ್ಟುಕೊಳ್ಳಬಹುದು.

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಕೆಟ್ಟ ದೃಷ್ಟಿಯಿಂದ ಪಾರಾಗಲು ಈ ದೈವಿಕ ಸಂಖ್ಯೆಯನ್ನು ಮನಸ್ಸಿನಲ್ಲಿ ಹೇಳಿಕೊಳ್ಳಿ.ಧನ ನಷ್ಟಶತ್ರು ಬಾಧೆ
Comments (0)
Add Comment