—ಶರಣೆ ಗಂಗಾಂಬಿಕೆ  ಅವರ ವಚನ …!

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ನಮ್ಮಯ್ಯನ ಮನದಲ್ಲಿ, ಮಾತಿನಲ್ಲಿ ಸೂಸುವ ಮೂರ್ತಿ

ನೋಡನೋಡುತ್ತ ಬಯಲಾಯಿತ್ತಲ್ಲಾ !

ಇದು ಅಲ್ಲಮಯ್ಯ ಮಾಡಿದ ಬೇಟ.

ಹೋದುದು ನಿಶ್ಚಯವಾದಡೆ, ಕರುಳು ಕಳವಳಿಸುತ್ತಿದ್ದವು.

ಇಂತಪ್ಪ ಕಂದ ಪೋದಡೆಯೂ ಪೋಗಿಲ್ಲ.

ಗಂಗಾಪ್ರಿಯ ಕೂಡಲಸಂಗನ ಶರಣರಮೊಲೆಯನುಂಬುದಕ್ಕೆ ಬಾರ, ಕೇಳಾ ಚೆನ್ನಬಸವಣ್ಣಾ.

 

-ಗಂಗಾಂಬಿಕೆ

---ಶರಣೆ ಗಂಗಾಂಬಿಕೆ  ಅವರ ವಚನ …!
Comments (0)
Add Comment