ಸಾಕ್ಷಾತ್ ಮಹಾಲಕ್ಷ್ಮಿಯ ಸಂಕೇತಗಳು! ಇಂತಹ ಐದು ಸೂಚನೆಗಳು ನಿಮಗೆ ಕಂಡರೆ ನೀವು ಧನವಂತರು ಕೀರ್ತಿವಂತರು ಅದೃಷ್ಟವಂತರಾಗುತ್ತೀರಿ!

 

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮನೆಗೆ ಲಕ್ಷ್ಮಿ ದೇವಿ ಬರುತ್ತಾಳೆ ಎಂದರೆ ಈ ರೀತಿಯ 5 ಸೂಚನೆಗಳು ಗೋಚರ ಆಗುತ್ತದೆ.ಲಕ್ಷ್ಮಿ ಒಲಿದರೆ ಜೀವನದಲ್ಲಿ ಖುಷಿಯಾಗಿ ಸಂತೋಷವಾಗಿ ಇರಬಹುದು. ಪ್ರತಿಯೊಂದಕ್ಕೂ ಹಣಕಾಸು ತುಂಬಾನೇ ಮುಖ್ಯ ಆಗಿರುತ್ತದೆ.ಲಕ್ಷ್ಮಿ ದೇವರಿಗೆ ಪೂಜೆಯನ್ನು ಮಾಡಬೇಕು.ಲಕ್ಷ್ಮಿ ದೇವಿ ನಿಮ್ಮ ಮನೆಗೆ ಬಂದು ಸ್ಥಿರ ನಿವಾಸ ಆಗುತ್ತಳೆ ಎನ್ನುವುದಾದರೆ ಈ 5 ಸೂಚನೆಗಳು ಮುಂಚಿತವಾಗಿ ಗೊತ್ತಾಗುತ್ತದೆ.

1, ಸುಮಂಗಲಿಯರು ಪ್ರತಿನಿತ್ಯ ಅತ್ತೆ ಮಾವರ ಸೇವೆ ಮತ್ತು ಹಿರಿಯರ ಸೇವನೆ ಮಾಡುತ್ತಾರೆ. ಅಂತವರ ಮನೆಯಲ್ಲಿ ಲಕ್ಷ್ಮಿ ದೇವಿ ಬರುವುದಕ್ಕೆ ಇಷ್ಟ ಪಡುತ್ತಾಳೆ.

2, ಪ್ರತಿನಿತ್ಯ ಅಂಗಳವನ್ನು ಗುಡಿಸಿ ಮತ್ತು ರಂಗೋಲಿ ಹಾಕಿ ಪ್ರತಿನಿತ್ಯವೂ ಕೂಡ ಈ ರೀತಿ ಮಾಡಿದರೆ ಅಂತವರ ಮನೆಗೆ ಲಕ್ಷ್ಮಿ ದೇವಿ ಪ್ರವೇಶ ಮಾಡುವುದಕ್ಕೆ ಇಷ್ಟ ಪಡುತ್ತಾಳೆ.

3, ಸ್ವಚ್ಛತೆ ಇರುವ ಜಾಗಾದಲ್ಲಿ ಲಕ್ಷ್ಮಿ ದೇವತೆ ಇರುವುದಕ್ಕೆ ಇಷ್ಟ ಪಡುತ್ತಾಳೆ

4, ಮನೆಯಲ್ಲಿ ಇರುವ ಗೃಹಿಣಿಯರು ಮೌನವಾಗಿ ಯಾವುದೇ ರೀತಿ ಜಗಳ ಆಡದೆ ಇರುವ ಮನೆಯಲ್ಲಿ ಲಕ್ಷ್ಮಿ ದೇವತೆ ಬರುವುದಕ್ಕೆ ಇಷ್ಟ ಪಡುತ್ತಾಳೆ.

5, ಪ್ರಾಣಿಗಳನ್ನು ಮತ್ತು ಗೋವುಗಳನ್ನು ಹೆಚ್ಚು ಪ್ರೀತಿಸುವ ಮನೆಯಲ್ಲಿ ಲಕ್ಷ್ಮಿ ದೇವಿ ಬರುವುದಕ್ಕೆ ಇಷ್ಟ ಪಡುತ್ತಾಳೆ

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಲಕ್ಷ್ಮಿ ನಿಮ್ಮ ಮನೆಗೆ ಬರುವ ಮುನ್ನ ಸೂಚಿಸುವ ಸೂಚನೆಗಳು ಯಾವುದು ಎಂದರೆ

1,ಕೋಗಿಲೆಯ ಧ್ವನಿ ಕೇಳಿ ಬರುತ್ತದೆ.ಪೂರ್ವ ಈಶನ್ಯ ದಿಕ್ಕಿನಲ್ಲಿ ಕೋಗಿಲೇ ಧ್ವನಿ ಕೇಳಿದರೆ ಲಕ್ಷ್ಮಿ ದೇವಿ ನಿಮ್ಮ ಮನೆಗೆ ಬರುತ್ತಾಳೆ ಎನ್ನುವ ಸೂಚನೆ ಆಗಿರುತ್ತದೆ

2, ಉತ್ತರ ದಿಕ್ಕಿನಲ್ಲಿ ಪಲ್ಲಿ ಶಬ್ದ ಮಾಡುತ್ತಿದ್ದಾರೆ ಅದು ಕೂಡ ಲಕ್ಷ್ಮಿ ಮನೆಗೆ ಬರುವ ಸೂಚನೆಯನ್ನು ನೀಡುತ್ತದೆ.

3, ಕಪ್ಪು ಇರುವೆ ಮನೆ ತುಂಬಾ ಓಡಾಡುತ್ತಿದ್ದರೆ ಲಕ್ಷ್ಮಿ ದೇವಿ ನಿಮ್ಮ ಮನೆಗೆ ಬರುತ್ತಾಳೆ ಎಂದು ಅರ್ಥ.ಯಾವುದೇ ಕಾರಣಕ್ಕೂ ಕೆಂಪು ಇರುವೆ ಓಡಾಡಬಾರದು

4,ಎರಡು ತಲೆ ಹಾವು ಮನೆಗೆ ಪ್ರವೇಶ ಮಾಡಿದರೆ ಬಹಳ ಒಳ್ಳೆಯದು.ಲಕ್ಷ್ಮಿ ದೇವಿ ಬರುವ ಸೂಚನೆ ಆಗಿರುತ್ತದೆ.

5, ಮನೆಯಲ್ಲಿ ಸಂತೋಷಕರ ವಾತಾವರಣ ಯಾವಾಗ ಹೆಚ್ಚುತ್ತ ಹೋಗುತ್ತದೆ. ಈ ಸಮಯದಲ್ಲಿ ಲಕ್ಷ್ಮಿ ದೇವಿ ನೆಲೆಸುತ್ತಾಳೆ

 

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Comments (0)
Add Comment