-ಸಿದ್ಧರಾಮೇಶ್ವರ  ಅವರ ವಚನ ……

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ತನು ಕೊಟ್ಟ ಬಳಿಕ ದೇಹವೆಲ್ಲಿಹದೊ?

ಧನ ಕೊಟ್ಟ ಬಳಿಕ ಭೋಗಂಗಲೆಲ್ಲಿಹವೊ?

ಇವೆಲ್ಲ ಬರಿಯ ಭ್ರಮೆ!

ಕೊಟ್ಟೆವೆಂಬವರ ಮುಖವ ನೋಡಲಾಗದು.

ಕೊಟ್ಟು ಭಕ್ತನಾದೆನೆಂಬ ನುಡಿ ಸಮನಿಸದಯ್ಯಾ ಗುರುವೆ,

ನಿಮ್ಮ ಶರಣರ ಬುದ್ಧಿಗೆ ಕಪಿಲಸಿದ್ಧಮಲ್ಲಿಕಾರ್ಜುನಾ.

 

-ಸಿದ್ಧರಾಮೇಶ್ವರ

- -ಸಿದ್ಧರಾಮೇಶ್ವರ  ಅವರ ವಚನ .!
Comments (0)
Add Comment