– -ಸಿದ್ಧರಾಮೇಶ್ವರ  ಅವರ ವಚನ .!

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಪುಣ್ಯವ ಮಾಡಬೇಕೆಂದು ಮರುಗಬೇಡ,

ಪಾಪವ ಮಾಡದಿದ್ದಡೆ ಪುಣ್ಯ ದಿಟ.

ಬೇರೆ ತೀರ್ಥ ಬೇಡ

ಸತ್ಯವ ನುಡಿವಲ್ಲಿ ಸಂದಿಲ್ಲದಿಹನು.

ಕಪಿಲಸಿದ್ಧಮಲ್ಲಿಕಾರ್ಜುನ

ಹುಸಿಗೆ [ಹುರುಡಿಗನು]

 

-ಸಿದ್ಧರಾಮೇಶ್ವರ

 

- -ಸಿದ್ಧರಾಮೇಶ್ವರ  ಅವರ ವಚನ .!
Comments (0)
Add Comment