Budget 2024: ರೈತರಿಗೆ ಭರ್ಜರಿ ಸಿಹಿಸುದ್ದಿ – ರೈತರ ಸಾಲ ಮನ್ನಾ ಘೋಷಣೆ ಮಾಡಿದ ಸಿಎಂ

ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಡಿಸಿಸಿ ಹಾಗೂ ಪಿಕಾರ್ಡ್  ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ ಘೋಷಣೆ ಮಾಡಲಾಗಿದ್ದು, ಇದರಿಂದ 57 ಸಾವಿರ ರೈತರಿಗೆ ಅನುಕೂಲವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮಧ್ಯಮಾವಧಿ ಮತ್ತುದ ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ, ಇದಕ್ಕಾಗಿ 496 ಕೋಟಿ ರೂ. ಅನುದಾನ ಒದಗಿಸಲಾಗಿದೆ ಎಂದು ಸಿಎಂ ಹೇಳಿದರು.

Comments (0)
Add Comment