ನಂಜುಂಡಶಿವ  ಅವರ ವಚನ

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

ವಚನ: : ಆದಿಯನರಿದರು ಮಧ್ಯವನರಿಯರು ಮಧ್ಯವನರಿದರು ಅವಸಾನವನರಿಯರು.

ಅವಸಾನವನರಿದರು ಆದಿಯನರಿಯರು.

ಇಂತಿವರೊಳಗೊಂದನರಿದರು ಒಂದನರಿಯದರೊಂದಜ್ಞಾನಿಗಳಾಗಿ

ಸಂದೇಹಕ್ಕೊಳಗಾದ ಮಂದಮತಿಗಳ ನಾನೆಂತು ನಿಮ್ಮ ಶರಣರಿಗೆಣೆಯೆಂಬೆ,ಪರಮಗುರುವೆ ನಂಜುಂಡಶಿವಾ ?

 

-ನಂಜುಂಡಶಿವ

Vow of Nanjundashiva
Comments (0)
Add Comment