Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

BPL ರೇಷನ್‌ ಕಾರ್ಡುದಾರರಿಗೆ ಸಿಹಿ ಸುದ್ದಿ

ಬಿಪಿಎಲ್‌ ರೇಷನ್‌ ಕಾರ್ಡ್‌ ಬಳಕೆದಾರರಿಗೆ ಇಲ್ಲೊಂದು ಗುಡ್‌ನ್ಯೂಸ್‌, ಶಿಕ್ಷಣ ಹಕ್ಕು ಕಾಯ್ದೆಯಡಿ (RTE) ನೀವು ನಿಮ್ಮ ಮಕ್ಕಳನ್ನು ಕೇಂದ್ರೀಯ ವಿದ್ಯಾಲಯಕ್ಕೆ ಉಚಿತವಾಗಿ ಸೇರಿಸಬಹುದು.

ಆರ್‌ಟಿಇ ವಿದ್ಯಾರ್ಥಿಗಳಿಗೆಂದೇ ಅಲ್ಲಿ ಶೇ. 25ರಷ್ಟು ಸೀಟುಗಳನ್ನು ಮೀಸಲಿಡಲಾಗಿದ್ದು, ಈ ಸೀಟುಗಳಿಗೆ ಈಗ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಏಪ್ರಿಲ್‌ 15ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಶಾಲೆಯ 5 ಕಿಮೀ ವ್ಯಾಪ್ತಿಯಲ್ಲಿ ಇರುವವರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.