Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

— –ನೀಲಮ್ಮ  ಅವರ ವಚನ .

 

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: :

ಅಲ್ಲಮನ ಸಂಗ, ಅಜಗಣ್ಣನ ಸಂಗ,

ಕಕ್ಕಯ್ಯನ ಸಂಗ, ಚಿಕ್ಕಯ್ಯನ ಸಂಗ,

ಎಲ್ಲರ ಸಂಗ, ಯತಿಗಳ ಸಂಗ, ಜತಿಗಳ ಸಂಗ,

ಮಾನ್ಯರ ಸಂಗ, ಮುಖ್ಯರ ಸಂಗ.ಸಂಗಯ್ಯಾ, ಎನ್ನ ಸಂಗ, ಎನ್ನ ಬಸವಯ್ಯನ ಸಂಗ.

 

-ನೀಲಮ್ಮ