ಬೆಂಗಳುರು, ಸೆ. ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶವನ್ನ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುವವರೆಗೆ ಆದೇಶಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ಇಂದು ಹೈಕೋರ್ಟ್ ಏಕ ಸದಸ್ಯ ಪೀಠ ಅರ್ಜಿ ವಜಾಗೊಳಿಸಿದೆ.
ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆಪ್ಟೆಂಬರ್ 1 ರಂದು ಹೈಕೋರ್ಟ್ ತೀರ್ಪು ನೀಡಿದೆ. ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿರುವ ಚುನಾವಣಾ ಅಫಿಡವಿಟ್ನಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದು, ಅವರ ಆಸ್ತಿಗಳ ನೈಜ ಮೌಲ್ಯವನ್ನು ಮರೆಮಾಚಲಾಗಿದೆ ಎಂದು ಆರೋಪಿಸಲಾಗಿದೆ.
ಪ್ರಜ್ವಲ್ಗೆ ಮತ್ತೆ ಸಂಕಷ್ಟ ಎದುರಾಗಿದ್ದು ಮುಂದಿನ ಲೋಕ ಸಮರದ ಅಭ್ಯರ್ಥಿಯಾಗಿದ್ದ ಅವರಿಗೆ ಈ ಬಾರಿ ಟಿಕೆಟ್ ವಂಚಿತರಾಗಿದ್ದಾರೆ.
ಹಾಗೆ ಅನರ್ಹರೆಂದು ಹೈಕೋರ್ಟ್ ಆದೇಶ ಹೊರಡಿಸಿದೆ.
Disclaimer: This Story is auto-aggregated by a Syndicated Feed and has not been Created or Edited By City Big News Staff.