Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

— ಏಲೇಶ್ವರ ಕೇತಯ್ಯ ಸಅವರ ವಚನ

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

 

ವಚನ: : ಕೀಳು ಲೋಹದ ಮೇಲೆ ಮೇಲು ಚಿನ್ನವ ತೊಡೆದಡೆ,

ಅದು ಸ್ವಯಂಭು ಹೇಮವಪ್ಪುದೆ?

ಹೆಣ್ಣು ಹೊನ್ನು ಮಣ್ಣು ಕುರಿತು

ಕುಜಾತಿಗನ್ನಕ್ಕೆ ಶೀಲವಂತನಾದವ

ನನ್ನಿಯ ವ್ರತದ ದೆಸೆಯ ಬಲ್ಲನೆ?

ಇಂತೀ ಗನ್ನರನರಿದು, ಇಂತೀ ನಿಜಪ್ರಸನ್ನರ ಕಂಡು,

ಉಭಯದ ಬಿನ್ನಾಣದ ವ್ರತದ ಬೆಸುಗೆಯ

ತ್ರಿಕರಣಕ್ಕೆ ಅನ್ಯವಿಲ್ಲದೆ ಮಾಡಬೇಕು.ಏಲೇಶ್ವರಲಿಂಗಕ್ಕೆ ವ್ರತಕ್ಕೆ ಆಚಾರ್ಯನಾಗಬಲ್ಲಡೆ.

 

-ಏಲೇಶ್ವರ ಕೇತಯ್ಯ