Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಐಟಿ ಕಂಪನಿಗಳ ಉದ್ಯೋಗಿಗಳೇ ಹೆಚ್ಚು ಕೆಲಸ ಕಳೆದುಕೊಂಡಿದ್ದು ಈ ಊರು.!

 

ದೆಹಲಿ: ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುವುದರಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. 2022ರಲ್ಲಿ ಭಾರತದಲ್ಲಿ 6,530 ಉದ್ಯೋಗಿಗಳನ್ನು ವಜಾ ಮಾಡಲಾಗಿದೆ.

ಈ ವರ್ಷದ ಜೂನ್‌ವರೆಗೆ 10,774 ಮಂದಿ ಕೆಲಸ ಕಳೆದುಕೊಂಡಿದ್ದಾರೆ. FYI ವೆಬ್‌ಸೈಟ್‌ನಲ್ಲಿನ ವರದಿಯಲ್ಲಿ ಈ ವಿಚಾರ ಬಹಿರಂಗವಾಗಿದೆ.  ಬೆಂಗಳೂರಿನಲ್ಲಿನ ಐಟಿ ಕಂಪನಿಗಳ ಉದ್ಯೋಗಿಗಳೇ ಹೆಚ್ಚಾಗಿ ಕೆಲಸ ಕಳೆದುಕೊಂಡಿರುವುದು ಬೆಳಕಿಗೆ ಬಂದಿದೆ.