Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪಚ್ಚೆ ಕರ್ಪೂರದಿಂದ ಈ ಸರಳ ತಂತ್ರ ಮನೆಯಲ್ಲಿ ಮಾಡಿದರೆ ಇಷ್ಟಾರ್ಥ ಕಾರ್ಯಸಿದ್ಧಿಯಾಗಿ ಕಷ್ಟಗಳೆಲ್ಲ ಪರಿಹಾರವಾಗುತ್ತದೆ!

 

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಇವತ್ತಿನ ಈ ಸಂಚಿಕೆಯಲ್ಲಿ ಪಚ್ಚ ಕರ್ಪೂರದ ಅದ್ಭುತಗಳ ಬಗ್ಗೆ ನೋಡೋಣ ಬನ್ನಿ 01. ಮನೆಯಲ್ಲಿರುವ ದುಷ್ಟಶಕ್ತಿಗಳನ್ನು ಮನೆಯಿಂದ ಓಡಿಸಲು ಕರ್ಪೂರ ತುಂಬಾ ಒಳ್ಳೆಯದು 02. ದೇವರ ಕೋಣೆಯಲ್ಲಿ

ಲಕ್ಷ್ಮಿ ದೇವಿಯ ಮುಂದೆ ಗಾಜಿನ ಪಾತ್ರೆಯಲ್ಲಿ ನೀರನ್ನು ತುಂಬಿಸಿ ಅದಕ್ಕೆ ಪಚ್ಚ ಕರ್ಪೂರವನ್ನು ಹಾಕಿ ಜೊತೆಗೆ ಒಂದು ಚಿಟಿಕೆ ಆಗುವಷ್ಟು ಅರಿಶಿಣ ಪುಡಿಯನ್ನು ಸೇರಿಸಿ ಆ ನೀರನ್ನು ಎರಡು ದಿನಕ್ಕೊಮ್ಮೆ ಚೇಂಜ್ ಮಾಡಿಕೊಳ್ಳುತ್ತಿರಬೇಕು

ಈ ರೀತಿ ಮಾಡುವುದರಿಂದ ಅಷ್ಟ ಐಶ್ವರ್ಯಗಳು ಸೇರಿಕೊಳ್ಳುತ್ತವೆ ಸಂಪತ್ತನ್ನು ಆಕರ್ಷಿಸುವ ಶಕ್ತಿ ಪಚ್ಚ ಕರ್ಪೂರ ಇದೆ 03. ಪಂಚ ಕರ್ಪೂರದಿಂದ ಬರುವ ಸುಹಾಸನೆ ಮನೆಯಲ್ಲಿದ್ದರೆ ಅಂತಹ ಮನೆಯಲ್ಲಿ ಲಕ್ಷ್ಮಿ ದೇವಿಯು ನೆಲೆಸಿರುತ್ತಾಳೆ ಎಂದು ಆಧ್ಯಾತ್ಮಿಕವಾಗಿ ಪಂಡಿತರು ಹೇಳುತ್ತಾರೆ

  1. ಪಚ್ಚ ಕರ್ಪೂರವನ್ನು ಒಂದು ಬಟ್ಟೆಯಲ್ಲಿ ಕಟ್ಟಿ ದೇವರ ಕೋಣೆಯಲ್ಲಿ ಮತ್ತು ಮನೆಯ ಮುಖ್ಯದ್ವಾರದ ಹತ್ತಿರ ಕಟ್ಟುವುದರಿಂದ ಮಾನಸಿಕ ಪ್ರಶಾಂತತೆ ನಿಮ್ಮದಾಗುತ್ತದೆ 05. ಒಂದು ತುಂಡು ಪಚ್ಚ ಕರ್ಪೂರವನ್ನು ಒಂದು ಪೇಪರ್ ನಲ್ಲಿ ಮಡಚಿಕೊಂಡು ಪರ್ಸ್ ನಲ್ಲಿ ಇಟ್ಟುಕೊಂಡರೆ

ಧನಾದಾಯ ಹೆಚ್ಚಾಗುತ್ತದೆ 06. ಮನೆಯಲ್ಲಿ ಯಾವುದೇ ಶುಭ ಕಾರ್ಯ ಆದರು ಸಹ ಆ ದಿನ ಪಚ್ಚ ಕರ್ಪೂರ ಬಳಸಿ 07. ಪಚ್ಚ ಕರ್ಪೂರವನ್ನು ನಿಮ್ಮ ಮನೆಯ ಗಾಡ್ರೆಜ್ನಲ್ಲಿ ಹಾಗೂ ನಿಮ್ಮ ವ್ಯಾಪಾರದ ಸ್ಥಳದಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882